Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:5 - ಪರಿಶುದ್ದ ಬೈಬಲ್‌

5 ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿ ಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಲಿತರನ್ನು ಕಂಡರೆ ಸುಖಜೀವಿಗಳಿಗೆ ತಾತ್ಸಾರ ಜಾರಿ ಬೀಳಲಿರುವವರಿಗೆ ಕಾದಿದೆ ತಿರಸ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬದು ನೆಮ್ಮದಿಯಿಂದಿರುವವನ ಯೋಚನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸುಖಜೀವಿಗಳಾಗಿರುವ ಜನರು ತೊಂದರೆಯಲ್ಲಿ ಇರುವವರನ್ನು ಅಪಹಾಸ್ಯ ಮಾಡುತ್ತಾರೆ, ಎಡವಿ ಬೀಳುವ ಜನರಿಗೆ ಕಾದಿದೆ ಆಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:5
16 ತಿಳಿವುಗಳ ಹೋಲಿಕೆ  

ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.


ಶಿಷ್ಟನು ಪ್ರಕಾಶಮಾನವಾದ ಬೆಳಕಿನಂತಿರುವನು. ದುಷ್ಟನಾದರೋ ನಂದಿಹೋಗುತ್ತಿರುವ ಬೆಳಕಿನಂತಿರುವನು.


ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.


ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನ ಜೀವಿತವು ಕತ್ತಲೆಯಲ್ಲಿ ಆರಿಹೋದ ದೀಪದಂತೆ ಕೊನೆಗೊಳ್ಳುವುದು.


ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು.


“ಹೌದು, ದುಷ್ಟನ ದೀಪವು ಆರಿಹೋಗುವುದು; ಅವನ ಬೆಂಕಿಯು ಉರಿಯುವುದಿಲ್ಲ.


ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.


ಕಾಡುಕತ್ತೆಗೆ ತಿನ್ನಲು ಹುಲ್ಲಿದ್ದರೆ ಅರಚುವುದೇ? ಎತ್ತಿಗೆ ಆಹಾರವಿದ್ದರೆ ಕೂಗುವುದೇ?


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.


ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು