Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:22 - ಪರಿಶುದ್ದ ಬೈಬಲ್‌

22 ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕತ್ತಲೊಳಗಿಂದ ತಾನು ಹಿಂದಿರುಗುವೆನೆಂಬ ನಂಬಿಕೆಯಿಲ್ಲದೆ ಕತ್ತಿಯು ತನಗಾಗಿ ಕಾದಿದೆ ಎಂಬದಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ; ಅವನ ಖಡ್ಗವು ಅವನಿಗಾಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:22
12 ತಿಳಿವುಗಳ ಹೋಲಿಕೆ  

ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.


ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ.


ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕೆಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.”


ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರ ಕೊಟ್ಟಿದ್ದರೂ ಈಗ ಆತನು ನನಗೆ ಕಿವಿಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ.


“ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇನಾಗುವುದೋ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೇ?


ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”


ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.


ದುಷ್ಟನು ಕತ್ತಲೆಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಬೆಂಕಿಯಿಂದ ಸುಟ್ಟುಹೋದ ಕೊಂಬೆಗಳನ್ನು ಹೊಂದಿರುವ ಮರದಂತೆ ಅವನಿರುವನು. ದೇವರ ಉಸಿರು ದುಷ್ಟನನ್ನು ಬಡಿದುಕೊಂಡು ಹೋಗುವುದು.


ಮರಣದ ಸ್ಥಳಕ್ಕೆ ಹೋಗುತ್ತಿರುವ ಜನರನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಕೆ ಕೊಡುತ್ತಾನೆ. ನಾಶವಾಗುತ್ತಿರುವವನನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಸುತ್ತಾನೆ.


ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; ಮೂಢರಂತೆ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು