Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:16 - ಪರಿಶುದ್ದ ಬೈಬಲ್‌

16 ದುಷ್ಟನು ಬೆಳ್ಳಿಯನ್ನು ಧೂಳಿನಂತೆ ರಾಶಿಮಾಡಿಕೊಂಡರೂ ಬಟ್ಟೆಗಳನ್ನು ಮಣ್ಣಿನ ರಾಶಿಗಳಂತೆ ಪಡೆದುಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ ಧೂಳಿನಷ್ಟು, ವಸ್ತ್ರಗಳನು ಗುಡ್ಡೆ ಮಾಡಿಟ್ಟಿದ್ದರೂ ಮಣ್ಣಿನಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಬೆಳ್ಳಿಯನ್ನು ದೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:16
15 ತಿಳಿವುಗಳ ಹೋಲಿಕೆ  

ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.


“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.


ನಿಮ್ಮ ಶ್ರೀಮಂತಿಕೆಯು ಕೊಳೆತುಹೋಗುತ್ತದೆ ಮತ್ತು ಬೆಲೆಯಿಲ್ಲದಂತಾಗುತ್ತದೆ. ನಿಮ್ಮ ಬಟ್ಟೆಗಳನ್ನು ನುಸಿಗಳು ತಿಂದುಹಾಕುತ್ತವೆ.


ಆದರೆ ಬೇಗನೇ ಅವರೆಲ್ಲಾ ಇವನನ್ನು ನೋಡಿ ನಗಾಡುವರು. ಅವನ ಸೋಲುವಿಕೆಯ ಕಥೆಗಳನ್ನು ವರ್ಣಿಸುವರು; ನಗಾಡುತ್ತಾ, ‘ಎಂಥಾ ದುಃಖಕರ ಸಂಗತಿ, ಅಷ್ಟೆಲ್ಲಾ ಸಂಪಾದಿಸಿದವನು ಅದನ್ನು ಇಟ್ಟುಕೊಳ್ಳಲಾಗಲಿಲ್ಲವಲ್ಲ. ಅವನು ಸಾಲಗಳನ್ನು ವಸೂಲಿ ಮಾಡಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಂಡನು.’


ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು.


ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿಕೊಂಡ ಅಧಿಪತಿಗಳೊಡನೆ ನಾನು ವಿಶ್ರಮಿಸಿಕೊಳ್ಳುತ್ತಿದ್ದೆನು.


ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ.


ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು. ದುಷ್ಟನ ಸ್ವಂತ ಕೈಗಳೇ ಅವನ ಐಶ್ವರ್ಯವನ್ನು ಹಿಂದಕ್ಕೆ ಕೊಡಬೇಕಾಗುವುದು.


ದುಷ್ಟನ ಮಕ್ಕಳೂ ಇನ್ನೂ ಉಳಿದುಕೊಂಡಿದ್ದರೆ ಭಯಂಕರವಾದ ರೋಗಗಳಿಂದ ಸಾಯುವರು; ಅವರ ವಿಧವೆಯರು ಅವರಿಗೋಸ್ಕರ ದುಃಖಿಸುವುದಿಲ್ಲ.


ಆ ಬಟ್ಟೆಗಳನ್ನು ನೀತಿವಂತರು ಧರಿಸಿಕೊಳ್ಳುವರು; ಅವನ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.


ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು.


ಅದೇ ದಿವಸದಲ್ಲಿ ರಾಜ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಆಸ್ತಿಪಾಸ್ತಿಗಳನ್ನೆಲ್ಲಾ ರಾಣಿ ಎಸ್ತೇರಳಿಗೆ ಕೊಟ್ಟನು. ಎಸ್ತೇರ್ ರಾಣಿಯು ಅರಸನಿಗೆ, “ಮೊರ್ದೆಕೈ ತನ್ನ ಸೋದರಣ್ಣನಾಗ ಬೇಕು” ಎಂದಳು. ನಂತರ ಮೊರ್ದೆಕೈಯು ಅರಸನನ್ನು ಕಾಣಲು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು