Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:20 - ಪರಿಶುದ್ದ ಬೈಬಲ್‌

20 “ಬಹು ವ್ಯಥೆಯಿಂದ ಸಂಕಟಪಡುತ್ತಿರುವವನು ಯಾಕೆ ಜೀವಿಸಬೇಕು? ಮನನೊಂದಿರುವವನಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಷ್ಟದಲ್ಲಿರುವವನಿಗೆ ಬೆಳಕನ್ನು ಮನನೊಂದವರಿಗೆ ಜೀವವನ್ನು ಕೊಡುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:20
10 ತಿಳಿವುಗಳ ಹೋಲಿಕೆ  

ನಾನು ತಾಯಿಯ ಗರ್ಭದಿಂದ ಏಕೆ ಹೊರಬರಬೇಕಿತ್ತು? ನಾನು ಕಷ್ಟವನ್ನು ಮತ್ತು ದುಃಖವನ್ನು ಕಂಡಿರುವೆನಷ್ಟೇ. ನನ್ನ ಜೀವನವು ನಾಚಿಕೆಯಲ್ಲಿಯೇ ಕೊನೆಗೊಳ್ಳುವುದು.


ಸಾಯುವವರಿಗೆ ಮದ್ಯವನ್ನು ಕೊಡು. ವ್ಯಥೆಯಲ್ಲಿರುವವರಿಗೆ ಮದ್ಯವನ್ನು ಕೊಡು.


ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು.


ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!


ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.


ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.


ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು.


ಸಮಾಧಿಯಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲ; ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು