Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:19 - ಪರಿಶುದ್ದ ಬೈಬಲ್‌

19 “ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ, ಮಾನವ ವ್ಯಾಧಿಯಿಂದ ಹಾಸಿಗೆ ಹಿಡಿದಿರುವಾಗ ಅವನನ್ನು ತಿದ್ದುತ್ತಾನೆ ಅವನ ದೇಹ ನರಳುತ್ತಿರುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಸಂಕಟದಿಂದಲೂ ನಿತ್ಯವಾದ ಅಸ್ಥಿಪೀಡನದಿಂದಲೂ ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:19
18 ತಿಳಿವುಗಳ ಹೋಲಿಕೆ  

ರಾತ್ರಿಯಲ್ಲಿ ನನ್ನ ಎಲುಬುಗಳೆಲ್ಲಾ ನೋಯುತ್ತವೆ. ನನ್ನನ್ನು ಕಚ್ಚುತ್ತಿರುವ ನೋವು ನಿಲ್ಲುವುದೇ ಇಲ್ಲ.


ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.


ನಿನ್ನ ಕಟ್ಟಳೆಗಳನ್ನು ಕಲಿಯಲು ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.


ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು; ಆದರೆ ದೇಹದ ಉಳಿದ ಅಂಗಗಳೊಡನೆ ಅವೂ ಧೂಳುಪಾಲಾಗುತ್ತವೆ.


ಮಲಗಿಕೊಳ್ಳುವಾಗ, ‘ಯಾವಾಗ ಏಳುವೆನೋ’ ಅಂದುಕೊಳ್ಳುವೆನು. ರಾತ್ರಿಯು ಬೆಳೆಯುತ್ತಾ ಹೋಗುವುದು; ಸೂರ್ಯೋದಯದವರೆಗೂ ಹೊರಳಾಡುವೆನು.


ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.


ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ. ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ.


ನಾನು ದುಷ್ಟರ ಕೋರೆಗಳನ್ನು ಮುರಿದು ಅವರ ಬಾಯೊಳಗಿಂದ ಬೇಟೆಗಳನ್ನು ಕಿತ್ತು ತರುತ್ತಿದ್ದೆನು.


ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು