Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:3 - ಪರಿಶುದ್ದ ಬೈಬಲ್‌

3 ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ಜಾವ್ನ್ ಜಾಗೊ ತಯಾರ್ ಕರುನ್ ಹೊಲ್ಲ್ಯಾ ಮಾನಾ, ಮಿಯಾ ಪರ್ತುನ್ ಯೆತಾ ಅನಿ ತುಮ್ಕಾ ಮಾಜ್ಯಾ ವಾಂಗ್ಡಾ ಘೆವ್ನ್ ಜಾತಾ. ಅಶೆ ಮಿಯಾ ಖೈ ರ್‍ಹಾತಾ ಥೈಚ್ ತುಮಿಬಿ ರ್‍ಹಾತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:3
20 ತಿಳಿವುಗಳ ಹೋಲಿಕೆ  

ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.


ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.


“ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ನಾನು ಹೋಗಲಿರುವ ಸ್ಥಳದ ದಾರಿಯು ನಿಮಗೆ ತಿಳಿದಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು