Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:12 - ಪರಿಶುದ್ದ ಬೈಬಲ್‌

12 ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಾದ ಮೇಲೆ ಯೇಸು, ಅವರ ತಾಯಿ, ಸಹೋದರರು ಮತ್ತು ಶಿಷ್ಯರು ಕಪೆರ್ನವುಮಿಗೆ ಹೋಗಿ ಅಲ್ಲಿ ಕೆಲವು ದಿನ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಾದ ಮೇಲೆ ಆತನೂ ಆತನ ತಾಯಿಯೂ ತಮ್ಮಂದಿರೂ ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌವಿುಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಹೊಲ್ಲ್ಯಾ ಮಾನಾ ಜೆಜು ತೆಚಿ ಬಾಯ್, ಭಾವಾ, ಅನಿ ಶಿಸಾ ಕಫರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ, ಅನಿ ಎಕ್ ಉಲ್ಲಿ ದಿಸಾ ಥೈಚ್ ರ್‍ಹಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:12
12 ತಿಳಿವುಗಳ ಹೋಲಿಕೆ  

ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.


ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.


ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?


ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.


ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.


ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು.


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.


ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು