Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:13 - ಪರಿಶುದ್ದ ಬೈಬಲ್‌

13 ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತರ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜುದೆವಾಂಚೊ ಪಾಸ್ಕಾಚೊ ಸನ್ ತೊಂಡಾರ್ ಯೆಲ್ಲೊ, ತಸೆ ಮನುನ್ ಜೆಜು ವೈರ್ ಜೆರುಜಲೆಮಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:13
14 ತಿಳಿವುಗಳ ಹೋಲಿಕೆ  

ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದರು.


ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.


ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.


ಯೆಹೂದ್ಯರ ಪಸ್ಕಹಬ್ಬವೂ ಬಹು ಸಮೀಪವಾಗಿತ್ತು.


ತರುವಾಯ ಯೇಸು ಯೆಹೂದ್ಯರ ಒಂದು ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದನು.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ಆಗ ನಾನು ಎಲ್ಯಾಷೀಬನು ಮಾಡಿದ ಬಗ್ಗೆ ಬಹಳವಾಗಿ ಸಿಟ್ಟುಗೊಂಡೆನು. ಟೋಬೀಯನು ಉಪಯೋಗಿಸುತ್ತಿದ್ದ ಕೋಣೆಯೊಳಗಿದ್ದ ಅವನ ಸಾಮಾನುಗಳನ್ನೆಲ್ಲಾ ಹೊರಕ್ಕೆಳೆದು ಬಿಸಾಕಿದೆನು.


ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.


ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.


ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ,


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು