Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:9 - ಪರಿಶುದ್ದ ಬೈಬಲ್‌

9 ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕರಿಗೆ ಮಾತ್ರ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದು ಎಲ್ಲಿಂದ ಬಂತೋ ನೀರನ್ನು ತೋಡಿದ ಕೆಲಸದವರಿಗೆ ತಿಳಿದಿತ್ತೇ ಹೊರತು ಔತಣದ ಪಾರುಪತ್ಯಗಾರನಿಗೆ ತಿಳಿಯದಿರಲಾಗಿ ಅವನು ಅಷ್ಟರೊಳಗೆ ದ್ರಾಕ್ಷಾರಸವಾದ ಆ ನೀರನ್ನು ರುಚಿನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆ ಪಾನಿ ವಾಯ್ನ್ ಹೊಲ್ಲೆ ತ್ಯಾ ಮಾನ್ಸಾನ್ ತೆ ಚಾಟುನ್ ಬಗಟ್ಲ್ಯಾನ್, ಹೆ ವಾಯ್ನ್ ಖೈತ್ನಾ ಯೆಲ್ಲೆ ಮನುನ್ ತ್ಯಾ ಮಾನ್ಸಾಕ್ ಗೊತ್ತ್ ನತ್ತೆ .ಖರೆ ತೆ ಪಾನಿ ಕಾಡಲ್ಲ್ಯಾ ಆಳಾಕ್ನಿ ಗೊತ್ತ್ ಹೊತ್ತೆ, ತೆಚೆಸಾಟ್ನಿ ತೆನಿ ನ್ಹವ್ರ್ಯಾಕ್ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:9
6 ತಿಳಿವುಗಳ ಹೋಲಿಕೆ  

ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು.


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ನಾನು ನಿನ್ನ ಆಜ್ಞೆಗಳನ್ನು ಅನುಸರಿಸುವುದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.


ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.


ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.


ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು