Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:7 - ಪರಿಶುದ್ದ ಬೈಬಲ್‌

7 ‘ನೀನು ಹೊಸದಾಗಿ ಹುಟ್ಟಲೇಬೇಕು’ ಎಂದು ನಾನು ಹೇಳಿದ್ದಕ್ಕೆ ಆಶ್ಚರ್ಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಹೊಸದಾಗಿ ಹುಟ್ಟಬೇಕು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ನೀವು ಮತ್ತೆ ಹುಟ್ಟಬೇಕಾಗಿದೆ,’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಿಯಾ, ಅನಿ ಎಗ್ದಾ ಉಪ್ಜುಕ್ ಜಾಯ್ ಮನುನ್ ಮಿಯಾ ಮಟ್ಲೊ ಮನುನ್ ತಿಯಾ ಗಡ್ಬಡುನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:7
17 ತಿಳಿವುಗಳ ಹೋಲಿಕೆ  

ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.


ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ!


“ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ?


“ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ.


ದೇಹವು ಮಾನುಷ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು.


ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು