Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:3 - ಪರಿಶುದ್ದ ಬೈಬಲ್‌

3 ಆಗ, ಆತನು ಜುದೇಯವನ್ನು ಬಿಟ್ಟು ಮತ್ತೆ ಗಲಿಲಾಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು ಇದನ್ನು ತಿಳಿದು ಜುದೇಯವನ್ನು ಬಿಟ್ಟು ಮತ್ತೆ ಗಲಿಲೇಯಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಫರಿಸಾಯರು ಕೇಳಿಸಿಕೊಂಡದ್ದನ್ನು ಯೇಸು ತಿಳಿದಾಗ, ಯೇಸು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರುಗಿ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಶೆ ಲೊಕಾ ಕಾಯ್- ಕಾಯ್ ಸಾಂಗುಲಾಲ್ಯಾತ್ ಮನುನ್ ಜೆಜುನ್ ಆಯಿಕ್ಲ್ಯಾನ್, ತನ್ನಾ ತೊ ಜುದೆಯಾ ಸೊಡುನ್ ಅನಿ ಪರ್ತುನ್ ಗಾಲಿಲಿಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:3
11 ತಿಳಿವುಗಳ ಹೋಲಿಕೆ  

ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.


ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು.


ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟುಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.


ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ.


ಯೇಸುವು ಜೆರುಸಲೇಮಿಗೆ ಪ್ರಯಾಣಮಾಡುತ್ತಾ ಗಲಿಲಾಯದಿಂದ ಸಮಾರ್ಯಕ್ಕೆ ಹೋದನು.


ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್‌ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.


ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು