Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:1 - ಪರಿಶುದ್ದ ಬೈಬಲ್‌

1 ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಹೊಲ್ಲ್ಯಾ ಮಾನಾ ಜೆಜು ಗಾಲಿಲಿಯಾ ಸಮುಂದರಾಚ್ಯಾ ತಿಕುಲ್ಯಾ ಬಾಜುಕ್ ಪಾಯ್ ವಾಟೆನಿ ಗೆಲೊ ಹ್ಯಾ ಸಮುಂದರಾಕ್ ತಿಬೆರಿಯಸ್ ಮನುನ್ಬಿ ಬಲ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:1
12 ತಿಳಿವುಗಳ ಹೋಲಿಕೆ  

ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.


ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.


ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.


ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:


ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು.


ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.


ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್‌ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.


ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.


ಜನರು, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು