ಯೋಹಾನ 6:39 - ಪರಿಶುದ್ದ ಬೈಬಲ್39 ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ನಾನು ಕೆಡಗೊಡಿಸದೆ ಅವನನ್ನು ಕಡೇದಿನದಲ್ಲಿ ಎಬ್ಬಿಸಬೇಕೆಂಬದೇ. ಮಗನನ್ನು ನೋಡಿ ಆತನನ್ನು ನಂಬುವ ಪ್ರತಿಯೊಬ್ಬನಿಗೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಮಾಜ್ಯಾ ಹಾತಿತ್ ಒಪ್ಸುನ್ ದಿಲ್ಲ್ಯಾನಿತ್ಲ್ಯಾ ಎಕ್ಲ್ಯಾಕ್ಬಿ ಕಳ್ದುನ್ ಘೆವ್ಚೆ ನ್ಹಯ್ ಆಕ್ರಿಚ್ಯಾ ದಿಸಿ ಮಿಯಾ ತೆಂಕಾ ಝಿತ್ತೆ ಕರುನ್ ಉಟ್ವುಚೆ, ಮನ್ತಲಿ ಮಾಕಾ ಧಾಡುನ್ ದಿಲ್ಲ್ಯಾಚಿ ಆಶ್ಯಾ. ಅಧ್ಯಾಯವನ್ನು ನೋಡಿ |