Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:59 - ಪರಿಶುದ್ದ ಬೈಬಲ್‌

59 ಯೇಸು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶಿಸುತ್ತಿದ್ದಾಗ ಈ ಸಂಗತಿಗಳನ್ನೆಲ್ಲಾ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಕಪೆರ್ನೌವಿುನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ಕಫರ್‍ನವ್ ಮನ್ತಲ್ಯಾ ಗಾಂವಾತ್ ಸಿನಾಗೊಗಾತ್ ಶಿಕ್ವಲ್ಲ್ಯಾ ಸರ್ಕೆ ಜೆಜುನ್ ಹೆ ಸಗ್ಳೆ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:59
8 ತಿಳಿವುಗಳ ಹೋಲಿಕೆ  

ಯೇಸು ಮತ್ತು ಆತನ ಶಿಷ್ಯರು ಅಲ್ಲಿಲ್ಲದಿರುವುದನ್ನು ಜನರು ಕಂಡು ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಹೋದರು. ಅವರು ಯೇಸುವನ್ನು ಕಂಡುಕೊಳ್ಳಬೇಕೆಂದಿದ್ದರು.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.


ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್‌ದಿನದಂದು ಯೇಸು ಜನರಿಗೆ ಉಪದೇಶಿಸಿದನು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು