Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:24 - ಪರಿಶುದ್ದ ಬೈಬಲ್‌

24 ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಭಾಯ್ಲೆ ಬಗುನ್ ನಿತ್ ಕರುನಕಾಶಿ, ಖರೆಪಾನಾನ್ ನಿತ್ ಕರಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:24
17 ತಿಳಿವುಗಳ ಹೋಲಿಕೆ  

ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.


ನೀವು ಹೊರತೋರಿಕೆಯ ಪ್ರಕಾರ ತೀರ್ಪು ಮಾಡುತ್ತಿದ್ದೀರಿ. ಆದರೆ ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.


ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.


ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.


ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?”


“ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಯಾವದು ನ್ಯಾಯವೋ ಯಾವುದು ಯೋಗ್ಯವೋ ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆಕರುಣೆಗಳನ್ನು ತೋರಿಸಬೇಕು.


ಬಳಿಕ, ಜೆರುಸಲೇಮಿನಲ್ಲಿ ವಾಸವಾಗಿದ್ದ ಕೆಲವರು, “ಅವರು ಕೊಲ್ಲಲು ಪ್ರಯತ್ನಿಸುತ್ತಿರುವುದು ಈ ವ್ಯಕ್ತಿಯನ್ನೇ


ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು