Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:4 - ಪರಿಶುದ್ದ ಬೈಬಲ್‌

4 ತನ್ನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ನೀತಿನಿರ್ಣಯ ಹೊಂದಬೇಕೆಂದು ಕ್ರಿಸ್ತನು ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿರುವ ಕ್ರಿಸ್ತನಿಂದಲೇ ಕರ್ಮಮಾರ್ಗಕ್ಕೆ ಅಂತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಖಾಯ್ದ್ಯಾಕ್ ಎಕ್ ಸರ್ತಲ್ಯಾ ಹಂತಾಕ್ ಹಾನಲ್ಲ್ಯಾನ್, ತೆಚೆಸಾಟ್ನಿ ಜೆ ಕೊನ್ ವಿಶ್ವಾಸ್ ಕರ್‍ತ್ಯಾತ್ ತೆಂಕಾ ಹರಿಎಕ್ಲ್ಯಾಕ್ನಿ ಖರ್ಯಾ ವಾಟೆನ್ ಚಲಲ್ಲೆ ಮನುನ್ ದೆವಾಚ್ಯಾ ವಾಂಗ್ಡಾ ಥವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:4
18 ತಿಳಿವುಗಳ ಹೋಲಿಕೆ  

ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.


ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು.


ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.


ಧರ್ಮಶಾಸ್ತ್ರದ ಅಧೀನದಲ್ಲಿದ್ದ ನಮ್ಮನ್ನು ಬಿಡಿಸಿ ತನ್ನ ಮಕ್ಕಳನ್ನಾಗಿ ಮಾಡಿಕೊಳ್ಳಬೇಕೆಂಬುದೇ ದೇವರ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು