Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:21 - ಪರಿಶುದ್ದ ಬೈಬಲ್‌

21 ದೇವರು ಸಹಜವಾದ ಕೊಂಬೆಗಳನ್ನೇ ಉಳಿಸಿಲ್ಲದಿರುವುದರಿಂದ ನೀವು ನಂಬದಿದ್ದರೆ ಆತನು ನಿನ್ನನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರು ಹುಟ್ಟುರೆಂಬೆಗಳನ್ನೇ ಉಳಿಸಲಿಲ್ಲ ಎಂದಮೇಲೆ ನಿನ್ನನ್ನು ಉಳಿಸುವರೆಂದು ತಿಳಿಯುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಸ್ವಾಭಾವಿಕ್ ಫಾಟೆ ಹೊವ್ನ್ ಹೊತ್ತ್ಯಾ ಜುದೆವಾಕ್ನಿಚ್ ದೆವಾನ್ ಥವ್ಕ್ ನಾ, ಅನಿ ತುಕಾ ತೊ ಥವ್ತಾ ಮನುನ್ ತಿಯಾ ಚಿಂತೆಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:21
10 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”


ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’” ಇದು ಯೆಹೋವನ ಸಂದೇಶ.


ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.


“ನಾವು ಆ ಮರದ ಕೊಂಬೆಗಳಿಗೆ ಸೇರಿಕೊಳ್ಳಬೇಕೆಂದು ಆ ಕೊಂಬೆಗಳು ಮುರಿಯಲ್ಪಟ್ಟವು” ಎಂದು ನೀವು ಹೇಳಬಹುದು.


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.


ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು