Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:1 - ಪರಿಶುದ್ದ ಬೈಬಲ್‌

1 ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಅವರು ಸುನ್ನತಿ ಮಾಡಿಸಿಕೊಂಡುದರಿಂದ ಪಡೆದ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಾಗಾದರೆ ಯೆಹೂದ್ಯರ ಶ್ರೇಷ್ಠತ್ವವೇನು? ಸುನ್ನತಿಯಿಂದ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಗಾದರೆ ಯೆಹೂದ್ಯರಾಗಿರುವುದರಿಂದ ಪ್ರಯೋಜನವೇನು? ಅಥವಾ ಸುನ್ನತಿಯಿಂದ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಹೊಲ್ಯಾರ್ ಜುದೆವ್ ಹೊವ್ನ್ ಕಾಯ್ ಫಾಯ್ದೊ ಹಾಯ್? ನಾಹೊಲ್ಯಾರ್ ಸುನ್ನತ್ ಕರುನ್ ಘೆವ್ನ್ ಕಾಯ್ ಫಾಯ್ದೊ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:1
12 ತಿಳಿವುಗಳ ಹೋಲಿಕೆ  

ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಆದ್ದರಿಂದ ಜ್ಞಾನಿಯು ಮೂಢನಿಗಿಂತ ಉತ್ತಮನಲ್ಲ. ಬಡವರಾಗಿದ್ದರೂ ಜೀವನವನ್ನು ಅರ್ಥಮಾಡಿಕೊಂಡು ಜೀವಿಸುವುದೇ ಮೇಲು,


ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.


ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”


ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.


ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!


ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ.


ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.


ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು