Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:22 - ಪರಿಶುದ್ದ ಬೈಬಲ್‌

22 ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಜಗತ್ತೆಲ್ಲಾ ಇಂದಿನವರೆಗೂ ನರಳುತ್ತಾ ಪ್ರಸವ ವೇದನೆಪಡುತ್ತಾ ಇರುತ್ತದೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಶ್ಯಾಕ್ ಮಟ್ಲ್ಯಾರ್ ಬಾನತ್‍ಪಾನಾಚ್ಯಾ ಅದ್ದಿ ಯೆತಲ್ಯಾ ಯೆನಾಂಚ್ಯಾ ಸರ್ಕೆ ಸಗ್ಳಿ ರಚ್ನಾ ಅಪ್ನಾಚ್ಯಾ ಹರಿ ಎಕ್ ರಚ್ನೆಚ್ಯಾ ವಾಂಗ್ಡಾ ಅಜುನ್ ಪತರ್ ತರಾಸಾಚೆ ಉಸ್ಕಾರೆ ಸೊಡುನ್‍ಗೆತ್ ಹಾಯ್. ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:22
9 ತಿಳಿವುಗಳ ಹೋಲಿಕೆ  

ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.


ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.


“ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತುಬಿಡುತ್ತಾಳೆ.


ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ಆಕೆಯು ಗರ್ಭಿಣಿಯಾಗಿದ್ದಳು ಆಕೆಯು ಪ್ರಸವವೇದನೆಯಿಂದ ಕೂಗಿದಳು.


ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.


ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.


ಪ್ರತಿ ಏಳು ವರ್ಷದ ನಂತರ ಭೂಮಿಗೆ ವಿಶ್ರಾಂತಿ ಕೊಡಬೇಕೆಂದು ಧರ್ಮಶಾಸ್ತ್ರ ಹೇಳಿದಂತೆ, ನೀವು ವೈರಿಗಳ ದೇಶದಲ್ಲಿ ವಾಸಿಸಿದ ಕಾಲವೆಲ್ಲಾ ನೀವು ಭೂಮಿಗೆ ಕೊಡದೆ ಇದ್ದ ವಿಶ್ರಾಂತಿಯನ್ನು ಆ ಸಮಯದಲ್ಲಿ ಭೂಮಿಯು ಪಡೆದುಕೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು