ರೋಮಾಪುರದವರಿಗೆ 8:6 - ಪರಿಶುದ್ದ ಬೈಬಲ್6 ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಮಾನುಸ್ಪಾನಾಚ್ಯಾ ಸ್ವಬಾವಾಚ್ಯಾ ಆಶೆ ಸರ್ಕೆ ಚಲ್ತಲ್ಯಾಚೊ ಫಳ್ ಮರಾನ್, ಪವಿತ್ರ್ ಆತ್ಮ್ಯಾಚ್ಯಾ ಅಶೆಚೆ ಪರ್ಕಾರ್ ಚಲ್ತಲ್ಯಾಕ್ ಜಿವ್ ಅನಿ ಶಾಂತಿ ಗಾವ್ತಾ. ಅಧ್ಯಾಯವನ್ನು ನೋಡಿ |