ರೋಮಾಪುರದವರಿಗೆ 9:27 - ಪರಿಶುದ್ದ ಬೈಬಲ್27 ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27-28 ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಅನಿ ಇಸಾಯಿಯಾ ಇಸ್ರಾಯೆಲಾಚ್ಯಾ ವಿಶಯಾತ್ ಸೊಡ್ಸುನ್ ಸಾಂಗುನ್ಗೆತ್: “ಇಸ್ರಾಯೆಲಾಚಿ ಲೊಕಾ ಸಮುಂದರಾಚ್ಯಾ ದಂಡೆಕ್ ಹೊತ್ತ್ಯಾ ರೆತಿಚ್ಯಾ ದಾನಾಂಚ್ಯಾ ಎವ್ಡಿ ಲೈ ರ್ಹಾಲ್ಯಾರ್ಬಿ, ತ್ಯೆಂಚ್ಯಾತ್ಲೆ ಖಾಲಿ ಉಲ್ಲೆ ಜಾನಾ ಎವ್ಡೆಚ್ ಬಚಾವ್ ಹೊತ್ತ್ಯಾತ್; ಅಧ್ಯಾಯವನ್ನು ನೋಡಿ |