Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:47 - ಪರಿಶುದ್ದ ಬೈಬಲ್‌

47 “ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ. ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 “ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಮಾಕಾ ಸುಟ್ಕಾ ದಿತಲ್ಯಾ ದೆವಾಕ್ ಲಾಗುನ್ ಮಾಜ್ಯಾ ಜಿವಾಕ್ ಲೈ ಕುಸಿ ಹೊವ್ಕ್ ಲಾಗ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:47
14 ತಿಳಿವುಗಳ ಹೋಲಿಕೆ  

ಆಗ ನಾನು ಯೆಹೋವನಲ್ಲಿ ಹರ್ಷಿಸುವೆನು. ಆತನು ನನ್ನನ್ನು ರಕ್ಷಿಸಿದ್ದರಿಂದ ಸಂತೋಷಪಡುವೆನು.


ಇದು ಒಳ್ಳೆಯದೂ ಮತ್ತು ನಮ್ಮ ರಕ್ಷಕನಾದ ದೇವರಿಗೆ ಮೆಚ್ಚಿಕೆಕರವೂ ಆಗಿದೆ.


ನಾನು ಯೆಹೋವನಲ್ಲಿ ಸಂತೋಷಿಸುವೆನು. ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.


ಅವರು ವಸ್ತುಗಳನ್ನು ಕದಿಯಬಾರದು; ಮತ್ತು ತಾವು ನಂಬಿಗಸ್ತರೆಂಬುದನ್ನು ತೋರಿಸಿಕೊಡಬೇಕು. ಗುಲಾಮರು ಹೀಗೆ ನಡೆದುಕೊಳ್ಳುವುದಾದರೆ, ಅವರು ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ನಮ್ಮ ರಕ್ಷಕನಾದ ದೇವರ ಉಪದೇಶವು ಶ್ರೇಷ್ಠವಾದದ್ದೆಂದು ತೋರ್ಪಡಿಸಲು ಸಾಧ್ಯವಾಗುತ್ತದೆ.


ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ನಮ್ಮ ರಕ್ಷಕನಾದ ದೇವರು ಮತ್ತು ನಮ್ಮ ನಿರೀಕ್ಷೆಗೆ ಆಧಾರವಾದ ಕ್ರಿಸ್ತ ಯೇಸುವಿನ ಆಜ್ಞೆಗನುಸಾರವಾಗಿ ನಾನು ಅಪೊಸ್ತಲನಾದೆನು.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು