ಲೂಕ 10:37 - ಪರಿಶುದ್ದ ಬೈಬಲ್37 ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು. ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ ಹಾಗೆಯೇ ಮಾಡು!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆ ಧರ್ಮೋಪದೇಶಕನು - ಅವನಿಗೆ ದಯತೋರಿಸಿದವನೇ ಅಂದನು. ಆಗ ಯೇಸು ಅವನಿಗೆ - ಹೋಗು, ನೀನೂ ಅದರಂತೆ ಮಾಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅದಕ್ಕೆ ನಿಯಮ ಪಂಡಿತನು, “ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು,” ಎಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆಯೇ ಮಾಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಖಾಯ್ದೆ ಶಿಕ್ವುತಲ್ಯಾನ್ “ಜೆ ಕೊನ್ ತೆಚಿ ಉಳ್ಗಿ ಕರ್ಲ್ಯಾನ್ ತೊ”, ಮನುನ್ ಜಬಾಬ್ ದಿಲ್ಯಾನ್. ತನ್ನಾ ಜೆಜುನ್ ತೆಕಾ “ತಸೆ ಜಾಲ್ಯಾರ್, ಜಾ, ಅನಿ ತಿಯಾಬಿ ತಸೆಚ್ ಕರ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.