Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:54 - ಪರಿಶುದ್ದ ಬೈಬಲ್‌

54 ಯೇಸುವನ್ನು ಮಾತಿನಲ್ಲಿ ಹಿಡಿಯಬೇಕೆಂದು ಯೋಚಿಸಿ, ಆತನು ಏನಾದರೂ ತಪ್ಪು ಹೇಳುವಂತೆ ಮಾಡಲು ಪ್ರಯತ್ನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಆತನ ಬಾಯಿಮಾತಿನಲ್ಲಿ ಏನಾದರೂ ಹಿಡಿಯಬೇಕೆಂದು ಆತನನ್ನು ಹೊಂಚಿನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಅನಿ ಜೆಜುಕ್ ಗೊಂದ್ಳುನ್ ಘಾಲುನ್, ತೆಕಾ ಧರುಕ್ ಮನುನ್ ಬಗುಲಾಗಲ್ಲೆ. ತೆನಿ ಕಾಯ್ ತರ್ ಚುಕ್ ಕರಿ ಸರ್ಕೆ ಕರುಕ್ ಖಟ್ಪಟುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:54
12 ತಿಳಿವುಗಳ ಹೋಲಿಕೆ  

ಅನಂತರ ಯೆಹೂದ್ಯನಾಯಕರು ಕೆಲವು ಫರಿಸಾಯರನ್ನು ಹಾಗೂ ಹೆರೋದ್ಯರ ಗುಂಪಿನಿಂದ ಕೆಲವರನ್ನು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲು ಕಳುಹಿಸಿದರು.


ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವೀಣನಾಗಿದ್ದ ಫರಿಸಾಯನೊಬ್ಬನು ಯೇಸುವನ್ನು ಪರೀಕ್ಷಿಸಲು,


ಆಗ ಫರಿಸಾಯರು, ಅಲ್ಲಿಂದ ಹೊರಟುಹೋಗಿ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಉಪಾಯಗಳನ್ನು ಮಾಡಿಕೊಂಡರು.


ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)


ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್‌ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು.


ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?


ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.


ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.


ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು