Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:15 - ಪರಿಶುದ್ದ ಬೈಬಲ್‌

15 ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಊಟಕ್ಕೆ ಕೂತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟ ಮಾಡುವವನೇ ಧನ್ಯನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಥೈ ಜೆವ್ನಾಕ್ ಬಸಲ್ಲ್ಯಾನಿತ್ಲೊ ಎಕ್ಲೊ, ಹೆ ಸಗ್ಳೆ ಆಯ್ಕುನ್ “ದೆವಾಚ್ಯಾ ರಾಜಾತ್ ಸನಾಚ್ಯಾ ಜೆವ್ನಾಕ್ ಬಸಲ್ಲ್ಯಾಚೆ ನಸಿಬ್ ಕವ್ಡೆ ಬರೆ!” ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:15
8 ತಿಳಿವುಗಳ ಹೋಲಿಕೆ  

ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಜನರು ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣದಿಕ್ಕುಗಳಿಂದ ಬರುವರು. ಅವರು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು.


“ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.


ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.


ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.


ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು