Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:3 - ಪರಿಶುದ್ದ ಬೈಬಲ್‌

3 ಆಗ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ, ಜೆಜುನ್ ತೆಂಕಾ, ಹಿ ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:3
9 ತಿಳಿವುಗಳ ಹೋಲಿಕೆ  

ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.


“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


“ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ,


ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.


ಎರಡನೆಯ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು, ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಕಾಯಿ” ಎಂದನು.


ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು