Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:21 - ಪರಿಶುದ್ದ ಬೈಬಲ್‌

21 ಐಶ್ವರ್ಯವಂತನು ಊಟ ಮಾಡಿದ ಮೇಲೆ ಹೊರಗೆಸೆದ ಎಂಜಲನ್ನು ತಿನ್ನುವುದಕ್ಕಾಗಿ ಅಲ್ಲಿ ಬಿದ್ದುಕೊಂಡಿರುತ್ತಿದ್ದನು. ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವನು ಮೈತುಂಬಾ ಹುಣ್ಣೆದ್ದವನು; ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತ್ಯಾ ಸಾವ್ಕಾರ್ ಮಾನ್ಸಾಚ್ಯಾ ಜೆವ್ನಾಚ್ಯಾ ಜೆವ್ತಾನಾ ಪಡಲ್ಲೆ ಉಸ್ಟೆ ತರ್‍ಬಿ ಅಪ್ನಾಕ್ ಖಾವ್ಕ್ ಗಾವ್ತಾ ,ಮನುನ್ ತೊ ರಾಕುನ್ಗೆತ್ ರ್‍ಹಾಯ್. ಕುತ್ರಿ ಸೈತ್ ಯೆವ್ನ್ ತೆಚ್ಯಾ ದುಕ್ಕಾಕ್ನಿ ಚಾಟಿತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:21
7 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.


ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.


ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.


ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.


ಆ ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ?” ಎಂದು ಉತ್ತರಕೊಟ್ಟಳು.


ಅಲ್ಲಿ ಲಾಜರನೆಂಬ ಒಬ್ಬ ಬಡಮನುಷ್ಯನೂ ಇದ್ದನು. ಅವನ ಮೈತುಂಬ ಹುಣ್ಣುಗಳಿದ್ದವು. ಅವನು ಐಶ್ವರ್ಯವಂತನ ಮನೆಯ ಹೊರಬಾಗಿಲ ಬಳಿ ಬಿದ್ದುಕೊಂಡಿರುತ್ತಿದ್ದನು.


“ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು