Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:15 - ಪರಿಶುದ್ದ ಬೈಬಲ್‌

15 “ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ‘ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಅವನು ರಾಜ್ಯಾಧಿಕಾರವನ್ನು ಪಡಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳುಕೊಳ್ಳುವದಕ್ಕಾಗಿ ಅವರನ್ನು ತನ್ನ ಬಳಿಗೆ ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ತೊ ಮಾನುಸ್ ಅಪ್ನಿ ರಾಜಾ ಹೊಲೊ! ಅನಿ ಫಾಟಿ ಪರ್ತುನ್ ಯೆಲೊ. ಎಗ್ದಮ್ ತೆನಿ ಅಪ್ನಾಚ್ಯಾ ಆಳಾಕ್ನಿ ತಾಬೊಡ್ತೊಬ್ ಮಾಜ್ಯಾ ಇದ್ರಾಕ್ ಯೆವ್ಚೆ ಮನುನ್ ಹುಕುಮ್ ದಿಲ್ಯಾನ್. ತೆನಿ ಕವ್ಡೆ ಖಮ್ವುಲ್ಯಾನಾತ್ ಬಗುವಾ ಮನುನ್ ತೆನಿ ತೆಂಕಾ ಬಲ್ವುಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:15
9 ತಿಳಿವುಗಳ ಹೋಲಿಕೆ  

ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”


“ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು.


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಮೊದಲನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು