Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:22 - ಪರಿಶುದ್ದ ಬೈಬಲ್‌

22 “ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಧನಿಯಾನ್ ತೆಕಾ “ಬುರ್ಶ್ಯಾ ಆಳಾ ತಿಯಾ ಬುರ್ಸೊ ಮನುನ್ ದಾಕ್ವುಕ್ ಮಿಯಾ, ತಿಯಾ ಸಾಂಗಲ್ಲ್ಯಾ ಗೊಸ್ಟಿಯಾಂಚೊ ವಾಪರ್‍ತಾ.ಮಿಯಾ ಕಟೊರ್ ಮಾನುಸ್ ಮನುನ್ ತುಕಾ ಗೊತ್ತ್ ಹಾಯ್, ಮಾಜೆ ನ್ಹಯ್ ಮನುನ್ ಹೊತ್ತೆ ಸೈತ್ ಮಿಯಾ ಘೆತಾ, ಅನಿ ಮಿಯಾ ಪೆರಿನಸಲ್ಲೆ ಪಿಕ್ಕ್ ಮಿಯಾ ಕಾತರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:22
8 ತಿಳಿವುಗಳ ಹೋಲಿಕೆ  

‘ಸ್ನೇಹಿತನೇ, ನೀನು ಒಳಗೆ ಹೇಗೆ ಬಂದೆ? ನೀನು ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲವಲ್ಲಾ’ ಅಂದನು. ಆದರೆ ಅವನು ಉತ್ತರ ನೀಡಲಿಲ್ಲ.


ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ’ ಎಂದನು.


ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು