ಲೂಕ 20:16 - ಪರಿಶುದ್ದ ಬೈಬಲ್16 ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೊ ಯೆತಾ, ಅನಿ ತ್ಯಾ ಮಾನ್ಸಾಕ್ನಿ ಜಿವಾನಿಚ್ ಮಾರ್ತಾ, ಅನಿ ಮಳೊ ದುಸ್ರ್ಯಾಕ್ನಿ ಗುತ್ಕ್ಯಾಕ್ ದಿತಾ. ಹೆ ಆಯ್ಕಲ್ಲ್ಯಾ ತನ್ನಾ ಲೊಕಾ “ನಾ ತಸೆ ಹೊವ್ಕ್ ಸಾದ್ಯ್ ನಾ!” ಮನುಕ್ಲಾಲಿ. ಅಧ್ಯಾಯವನ್ನು ನೋಡಿ |
ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.