Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:37 - ಪರಿಶುದ್ದ ಬೈಬಲ್‌

37 ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಚೆ ಪುಸ್ತಕ್ “ತೆನಿ ಚೊರಾಂಚೆ ನಶಿಬ್ ಅಪ್ನಾ ವರ್‍ತಿ ಘೆಟ್ಲ್ಯಾನ್”. ಮನುನ್ ಸಾಂಗ್ತಾ ಹೆ, ಮಾಜ್ಯಾ ವಿಶಯಾತ್ ಸಾಂಗಲ್ಲೆ ಖರೆ ಹೊವ್ಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ, ಖರೆ ಹೊವ್ಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:37
17 ತಿಳಿವುಗಳ ಹೋಲಿಕೆ  

ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಯೇಸುವಿನ ಸಂಗಡ ಇಬ್ಬರು ದುಷ್ಕರ್ಮಿಗಳನ್ನು ಕೊಲ್ಲಬೇಕೆಂದು ಅವರು ನಿರ್ಧರಿಸಿದರು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು.


ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.


ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!


ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು.


ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.


ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.


ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು