Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:4 - ಪರಿಶುದ್ದ ಬೈಬಲ್‌

4 ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಯೂದನು ಮುಖ್ಯಯಾಜಕರ ಬಳಿಗೆ ಹಾಗೂ ಮಹಾದೇವಾಲಯದ ಪಹರೆಯ ದಳಪತಿಗಳ ಬಳಿಗೆ ಹೋಗಿ, ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಸಮಾಲೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಮನುನ್ ಜುದಾಸ್ ಮುಖ್ಯ ಯಾಜಕಾನಿಕ್ನಿ, ಅನಿ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾಂಚ್ಯಾ ಅದಿಕಾರ್‍ಯಾಂಚ್ಯಾಕ್ಡೆ ಗೆಲೊ, ಜೆಜುಕ್ ಕಶೆ ಕರುನ್ ಧರುಕ್ ಹೊತಾ ಮನುನ್,ತೆನಿ, ತೆಂಚೆಕ್ಡೆ ಬೊಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:4
9 ತಿಳಿವುಗಳ ಹೋಲಿಕೆ  

ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.


ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.


ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.


ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?


ನಂತರ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಮಹಾಯಾಜಕರ ಬಳಿಗೆ ಹೋಗಿ,


ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು.


ಮತ್ತು ಹಿಲ್ಕೀಯನ ಮಗನಾದ ಸೆರಾಯ. (ಹಿಲ್ಕೀಯನು ಮೆಷುಲ್ಲಾಮನ ಮಗನು; ಮೆಷುಲ್ಲಾಮನು ಚಾದೋಕನ ಮಗನು; ಚಾದೋಕನು ಮೆರಾಯೋತನ ಮಗನು; ಮೆರಾಯೋತನು ದೇವಾಲಯದ ಮೇಲ್ವಿಚಾರಕನಾಗಿದ್ದ ಅಹೀಟೂಬನ ಸಂತಾನಕ್ಕೆ ಸೇರಿದವನು.)


ಯಾಜಕರಿಗೆ ಬಹಳ ಸಂತೋಷವಾಯಿತು. ಯೇಸುವನ್ನು ತಮಗೆ ಹಿಡಿದುಕೊಟ್ಟರೆ ಹಣ ಕೊಡುವುದಾಗಿ ಅವರು ಯೂದನಿಗೆ ಮಾತುಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು