ಲೂಕ 23:31 - ಪರಿಶುದ್ದ ಬೈಬಲ್31 ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮರ ಹಸಿಯಾಗಿರುವಾಗ ಇಷ್ಟೆಲ್ಲಾ ಮಾಡಿದರೆ ಮರ ಒಣಗಿರುವಾಗ ಏನಾಗಬಹುದು? ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವರು ಹಸಿ ಮರಕ್ಕೆ ಇವುಗಳನ್ನು ಮಾಡಿದರೆ, ಒಣ ಮರಕ್ಕೆ ಇನ್ನೇನು ಮಾಡಿಯಾರು?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 “ಅಸ್ಲೆ ಸಗ್ಳೆ ಎಕ್ ಹಿರ್ವೆ ಹೊತ್ತ್ಯಾ ಝಾಡಾಕುಚ್ ಕರ್ಲ್ಯಾರ್ , ವಾಳ್ಕ್ಯಾ ಝಾಡಾಚಿ ಗತ್ ಕಾಯ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.