Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:41 - ಪರಿಶುದ್ದ ಬೈಬಲ್‌

41 ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ಅಲ್ಲದ್ದೇನೂ ಮಾಡಲಿಲ್ಲ ಎಂದು ಹೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಅಮ್ಕಾ ತರ್ ಹಿ. ಶಿಕ್ಷಾ ಗಾವಲ್ಲಿ, ಬರಬ್ಬರ್ ಹಾಯ್ , ಕಶ್ಯಾಕ್ ಮಟ್ಲ್ಯಾರ್ ಅಮಿ ಕರಲ್ಲ್ಯಾ ಚುಕಾಕ್ನಿ ಅಮ್ಕಾ ಹಿ ಶಿಕ್ಷಾ ಹೊವ್ಕುಚ್ ಪಾಜೆ, ಖರೆ ತೆನಿ ಕಾಯ್ಬಿ ಚುಕ್ ಕರಲ್ಲಿ ನಾ”, ಮನುನ್ ಜೊರ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:41
19 ತಿಳಿವುಗಳ ಹೋಲಿಕೆ  

“ನಮಗೆ ಒದಗಿದ ಕೆಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕ ಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.


ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.


ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು!


ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.


ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆಂಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು