Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:43 - ಪರಿಶುದ್ದ ಬೈಬಲ್‌

43 ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಜೆಜುನ್ ತೆಕಾ “ಮಿಯಾ ತುಕಾ ಖರೆಚ್ ಸಾಂಗ್ತಾ ಆಜುಚ್ ತಿಯಾ ಮಾಜೆ ವಾಂಗ್ಡಾ, ವೈಕುಂಟಾತ್ ರ್‍ಹಾತೆ!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:43
22 ತಿಳಿವುಗಳ ಹೋಲಿಕೆ  

“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು