Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:7 - ಪರಿಶುದ್ದ ಬೈಬಲ್‌

7 ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ನರಪುತ್ರನು ಪಾಪಿಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ,’ ಎಂದು ತಿಳಿಸಿದ್ದನ್ನು ಮರೆತುಬಿಟ್ಟಿರೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ಮಾನ್ಸಾಚ್ಯಾ ಲೆಕಾಕ್ ಪಾಪಿ ಲೊಕಾಂಚ್ಯಾ ಹಾತಾತ್ ಧರುನ್ ದಿವ್ಕ್ ಪಾಜೆ, ಅನಿ ಕುರ್ಸಾರ್ ಮಾರುಕ್ ಪಾಜೆ, ಅನಿ ತಿನ್ ದಿಸಾ ಹೊಲ್ಲ್ಯಾ ಮಾನಾ ಝಿತ್ತೊ ಹೊವ್ನ್ ಉಟುಕ್ ಪಾಜೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:7
4 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.


ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.


ನಾವಂತೂ ಹುಟ್ಟು ಯೆಹೂದ್ಯರು. ನಾವು ಪಾಪಿಗಳೆನಿಸಿಕೊಂಡಿರುವ ಅನ್ಯಜನರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು