Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:20 - ಪರಿಶುದ್ದ ಬೈಬಲ್‌

20 ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೋಹಾನನಿಂದ ಗದರಿಸಲ್ಪಟ್ಟವನಾಗಿ ಅವನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಲೆಕ್ಕವನ್ನು ಇನ್ನೂ ಹೆಚ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೆರೋದನು ಯೋಹಾನನನ್ನು ಸೆರೆಯಲ್ಲಿ ಬಂಧಿಸಿ, ತನ್ನ ಎಲ್ಲಾ ದುಷ್ಕೃತ್ಯಗಳೊಂದಿಗೆ ಮತ್ತೊಂದನ್ನು ಕೂಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜುವಾಂವಾಕ್ ಬಂದಿಖಾನ್ಯಾತ್ ಘಾಲುನ್, ಹೆರೊದಾನ್ ಅನಿ ಎಕ್ ಬುರ್ಶೆ ಕಾಮ್ ಕರುನ್ ಘೆಟಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:20
14 ತಿಳಿವುಗಳ ಹೋಲಿಕೆ  

ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


(ಆಗ ಯೋಹಾನನನ್ನು ಇನ್ನೂ ಸೆರೆಮನೆಗೆ ಹಾಕಿರಲಿಲ್ಲ.)


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು