Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:27 - ಪರಿಶುದ್ದ ಬೈಬಲ್‌

27 “ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಎಷ್ಟೋ ಮಂದಿ ಕುಷ್ಠರೋಗಿಗಳು ಇದ್ದಾಗ್ಯೂ ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸುರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಇಸ್ರಾಯೆಲಾತ್ ಕುಸ್ಟ್ ರೊಗಾನಿ ಲೈ ಲೊಕಾ ತರಾಸ್ ಕರುನ್ ಘೆಯ್ತ್, ಖರೆ ಎಲಿಶಾ ಪ್ರವಾದ್ಯಾಚ್ಯಾ ಎಳಾರ್ ಸಿರಿಯಾಚೊ ನಾಮಾನ್ ಮನ್ತಲೊ ಎಕ್ಲೊಚ್ ಆರಾಮ್ ಹೊಲೊ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:27
10 ತಿಳಿವುಗಳ ಹೋಲಿಕೆ  

ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ದೇವರಿಗೆ ಕೆಲಸವನ್ನು ನೇಮಿಸಲು ಯಾರಿಗೆ ಸಾಧ್ಯ? ಆತನಿಗೆ, ‘ನೀನು ತಪ್ಪನ್ನು ಮಾಡಿರುವೆ’ ಎಂದು ಹೇಳಲು ಯಾರಿಗೆ ಸಾಧ್ಯ?


ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?


“ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು.


ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.


ಸಭಾಮಂದಿರದಲ್ಲಿದ್ದ ಜನರೆಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಕೋಪಗೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು