Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:3 - ಪರಿಶುದ್ದ ಬೈಬಲ್‌

3 ಆಗ ಸೈತಾನನು ಯೇಸುವಿಗೆ, “ನೀನು ದೇವರ ಮಗನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗು ಎಂದು ಆಜ್ಞಾಪಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಪಿಶಾಚಿ, “ನೀನು ದೇವರ ಪುತ್ರ ಎಂಬುದು ಸತ್ಯವಾದರೆ ಈ ಕಲ್ಲಿಗೆ ರೊಟ್ಟಿ ಆಗೆಂದು ಆಜ್ಞೆಮಾಡು,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಸೈತಾನನು ಆತನಿಗೆ - ನೀನು ದೇವರ ಮಗನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಇದಕ್ಕೆ ಅಪ್ಪಣೆಕೊಡು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಗಿರೊ ಜೆಜುಕ್ “ತಿಯಾ ದೆವಾಚೊ ಲೆಕ್ ಹೊಯ್ ಹೊಲ್ಯಾರ್ ಹ್ಯಾ ಗುಂಡ್ಯಾಕ್ನಿ ಭಾಕ್ರಿಯಾ ಹೊವ್ಕ್ ಹುಕುಮ್ ದಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:3
4 ತಿಳಿವುಗಳ ಹೋಲಿಕೆ  

ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.


ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.


ಅದಕ್ಕೆ ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರಕ್ಕೆ ಬದುಕುವುದಿಲ್ಲ.’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು