Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:15 - ಪರಿಶುದ್ದ ಬೈಬಲ್‌

15 ಅನೇಕ ಜನರು ಆತನ ಬೋಧನೆಗಳನ್ನು ಕೇಳುವುದಕ್ಕೂ ತಮ್ಮ ಕಾಯಿಲೆಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು; ಮತ್ತು ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮತಮ್ಮ ಜಾಡ್ಯಗಳನ್ನು ವಾಸಿ ಮಾಡಿಸಿಕೊಳ್ಳುವದಕ್ಕೂ ಗುಂಪುಗುಂಪಾಗಿ ನೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ, ಧುರ್ ಪತರ್ ಜೆಜುಚಿ ಖಬರ್ ಫರ್ಗಟ್ಲಿ, ಅನಿ ಲೊಕಾ ತಾಂಡ್ಯಾ-ತಾಂಡ್ಯಾನಿ ತೆಚಿ ಗೊಸ್ಟಿಯಾ ಆಯ್ಕುಕ್, ಅನಿ ಅಪ್ನಾಚಿ ದುಕ್ನಿ ಆರಾಮ್ ಕರುನ್ ಘೆವ್ಕ್, ತೆಚೆಕ್ಡೆ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:15
13 ತಿಳಿವುಗಳ ಹೋಲಿಕೆ  

ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.


ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.


ಈ ಸುದ್ದಿಯು ಸುತ್ತಮುತ್ತಲಿನ ಪ್ರದೇಶದಲ್ಲೆಲ್ಲಾ ಹಬ್ಬಿತು.


ಯೇಸುವಿನ ಸುದ್ದಿಯು ಗಲಿಲಾಯ ಪ್ರದೇಶದ ಎಲ್ಲೆಡೆಯಲ್ಲಿಯೂ ಹರಡಿತು.


ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.


ಅನೇಕ ಜನರು ಯೇಸುವಿನೊಂದಿಗೆ ಗುಂಪುಗುಂಪಾಗಿ ಹೋಗುತ್ತಿದ್ದಾಗ ಆತನು ಅವರಿಗೆ ಹೀಗೆಂದನು:


ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟುಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.


ಹಾಗೆಯೇ, ಕೆಲವರ ಒಳ್ಳೆಯ ಕಾರ್ಯಗಳು ಪ್ರಸಿದ್ಧವಾಗಿವೆ. ಇನ್ನು ಕೆಲವರ ಒಳ್ಳೆಯ ಕಾರ್ಯಗಳು ಪ್ರಸಿದ್ಧವಾಗಿಲ್ಲದಿದ್ದರೂ ಅವು ಮರೆಯಾಗಿರಲು ಸಾಧ್ಯವಿಲ್ಲ.


ಆದರೆ ಆ ಕುರುಡರು ಅಲ್ಲಿಂದ ಹೊರಟುಹೋಗಿ ಯೇಸುವಿನ ಸುದ್ದಿಯನ್ನು ಆ ಪ್ರದೇಶದ ಸುತ್ತಮುತ್ತಲೆಲ್ಲಾ ಹಬ್ಬಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು