Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:1 - ಪರಿಶುದ್ದ ಬೈಬಲ್‌

1 ಒಂದಾನೊಂದು ಸಬ್ಬತ್‌ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ಸಬ್ಬತ್‍ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದಾನೊಂದು ಸಬ್ಬತ್‍ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದು ಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ಸಬ್ಬತಾಚ್ಯಾ ದಿಸಿ ಜೆಜು ಪಿಕ್ ಹೊತ್ತ್ಯಾ ಶೆತಾನಿತ್ನಾ ಪಾರ್ ಹೊವ್ನ್ ಜಾವ್ಕ್ ಲಾಗಲ್ಲಿ ತನ್ನಾ ಜೆಜುಚ್ಯಾ ಶಿಸಾನಿ ಕನ್ಸಾ ಮೊಡುನ್ ಘೆಟ್ಲ್ಯಾನಿ ಅನಿ ಹಾತಾನಿ ಮುರ್‍ಡುನ್ ದಾನೆ ಖಾವ್ಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:1
10 ತಿಳಿವುಗಳ ಹೋಲಿಕೆ  

ಒಬ್ಬನ ಧಾನ್ಯದ ಹೊಲದಲ್ಲಿ ನೀವು ಹಾದುಹೋಗುತ್ತಿರುವಾಗ ನಿಮ್ಮ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ.


ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.


ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.


“ನಿಮ್ಮ ಹೊಲಗಳ ಬೆಳೆಯನ್ನು ಕೊಯ್ಯಲು ಪ್ರಾರಂಭಿಸಿದ ದಿನದಿಂದ ಏಳು ವಾರಗಳನ್ನು ಲೆಕ್ಕ ಮಾಡಿರಿ.


“ಆ ಭಾನುವಾರ ಬೆಳಿಗ್ಗೆ ಮೊದಲುಗೊಂಡು ಅಂದರೆ ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ.


ಹಳೆಯ ದ್ರಾಕ್ಷಾರಸವನ್ನು ಕುಡಿದವನಿಗೆ ಹೊಸ ದ್ರಾಕ್ಷಾರಸವು ರುಚಿಸುವುದಿಲ್ಲ. ಅವನು ಹಳೆಯ ದ್ರಾಕ್ಷಾರಸವನ್ನೇ ಇಷ್ಟಪಡುತ್ತಾನೆ.”


ಮತ್ತೊಂದು ಸಬ್ಬತ್‌ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು