Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:43 - ಪರಿಶುದ್ದ ಬೈಬಲ್‌

43 ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದನ್ನು ನೋಡಿ ಎಲ್ಲರು ದೇವರ ಮಹತ್ವಕ್ಕೆ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಥೈ ಹೊತ್ತಿ ಸಗ್ಳಿ ಲೊಕಾ ದೆವಾಚೊ ಬಳ್ ಬಗುನ್ ಅಜಾಪ್ ಹೊಲಿ. ಜೆಜುನ್ ಕರಲ್ಲ್ಯಾ ಕಾಮಾಕ್ನಿ ಬಗುನ್ ಸಗ್ಳಿ ಲೊಕಾ ಅಜಾಪ್ ಹೊವ್ಕ್ ಲಾಗಲ್ಲಿ, ತನ್ನಾ ಜೆಜುನ್ ಶಿಸಾಕ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:43
14 ತಿಳಿವುಗಳ ಹೋಲಿಕೆ  

ಒಮ್ಮೆ ಶಿಷ್ಯರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದರು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.


ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.


ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.


ಅಳಿದುಳಿದುವರು “ಇದು ಆಶ್ಚರ್ಯಕರ” ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.


ನಂತರ ಯೇಸು ತನ್ನ ಶಿಷ್ಯರಿದ್ದ ದೋಣಿಯೊಳಕ್ಕೆ ಹತ್ತಿದನು. ಆಗ ಗಾಳಿಯು ನಿಂತುಹೋಯಿತು. ಶಿಷ್ಯರಿಗೆ ಬಹಳ ಆಶ್ಚರ್ಯವಾಯಿತು.


ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.


ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.


ಆಗ ಆ ಕುರುಡನಿಗೆ ದೃಷ್ಟಿ ಬಂದಿತು. ಅವನು ದೇವರನ್ನು ಸ್ತುತಿಸುತ್ತಾ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ಈ ಮಹತ್ಕಾರ್ಯಕ್ಕಾಗಿ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು