Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:59 - ಪರಿಶುದ್ದ ಬೈಬಲ್‌

59 ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಆತನು ಮತ್ತೊಬ್ಬನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಲು ಅವನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ತನ್ನಾ ಅನಿಎಕ್ ಮಾನ್ಸಾಕ್ ಜೆಜುನ್ “ತಿಯಾ ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್. ಖರೆ ತೆನಿ “ಗುರುಜಿ, ಅದ್ದಿ ಮಿಯಾ ಜಾವ್ನ್ ಮಾಜ್ಯಾ ಬಾಬಾಕ್ ಮಾಟಿ ದಿವ್ನ್ ಯೆತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:59
8 ತಿಳಿವುಗಳ ಹೋಲಿಕೆ  

ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಎಲೀಷನು ತಕ್ಷಣ ತನ್ನ ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಹೋದನು. ಎಲೀಷನು, “ನನ್ನ ತಾಯಿಗೆ ಮುದ್ದಿಟ್ಟು, ತಂದೆಗೆ ನಮಸ್ಕರಿಸಿ, ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು. ಎಲೀಯನು, “ಸರಿ, ನಾನು ನಿನ್ನನ್ನು ತಡೆಯುವುದಿಲ್ಲ” ಎಂದು ಉತ್ತರಿಸಿದನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆಲಯವನ್ನು ಕಟ್ಟಲು ಇದು ಸರಿಯಾದ ಸಮಯವಲ್ಲವೆಂದು ಜನರು ಹೇಳುತ್ತಿದ್ದಾರೆ.”


ಯೇಸು ಹೋಗುತ್ತಿರುವಾಗ, ಮತ್ತಾಯ ಎಂಬ ವ್ಯಕ್ತಿಯನ್ನು ಕಂಡನು. ಮತ್ತಾಯನು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಅಂದನು. ಆಗ ಮತ್ತಾಯನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಯೇಸು ಅವನಿಗೆ, “ಸತ್ತಜನರೇ ತಮ್ಮವರಲ್ಲಿ ಸತ್ತುಹೋದವರ ಅಂತ್ಯಕ್ರಿಯೆ ಮಾಡಲಿ! ನೀನು ಹೋಗಿ ದೇವರ ರಾಜ್ಯದ ಬಗ್ಗೆ ತಿಳಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು