Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:7 - ಪರಿಶುದ್ದ ಬೈಬಲ್‌

7 ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಪಡುವವನಾದನು. ಯಾಕಂದರೆ ಸತ್ತಿದ್ದ ಯೋಹಾನನು ತಿರಿಗಿ ಬದುಕಿಬಂದಿದ್ದಾನೆಂದು ಕೆಲವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಜು-ಬಾಜುನ್ ಹೊತಲ್ಯಾ ಕಾಮಾಂಚ್ಯಾ ವಿಶಯಾತ್ ಆಯ್ಕುನ್, ಗಾಲಿಲಿಯಾಚೊ ಅದಿಕಾರಿ ಹೆರೊದ್ ಲೈ ಗೊಂದಳ್ಳೊ, ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಝಿತ್ತೊ ಹೊವ್ನ್ ಉಟುನ್ ಯೆಲಾ ಮನುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:7
13 ತಿಳಿವುಗಳ ಹೋಲಿಕೆ  

ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.


ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.


ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.


“ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.


ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.


ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು.


ಆ ಸಮಯದಲ್ಲಿ ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು, “ಇಲ್ಲಿಂದ ಹೋಗಿ ಅಡಗಿಕೊ! ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ!” ಎಂದು ಹೇಳಿದರು.


ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು